Home ತೀರ್ಥಹಳ್ಳಿThirthalli :ಸರಳ ಸಜ್ಜನಿಕೆಯ ವ್ಯಕ್ತಿತ್ವದ ತಹಶೀಲ್ದಾರ್ ಜಕ್ಕಣ್ಣಗೌಡರ ಹೃದಯಘಾತದಿಂದ ನಿಧನ..!ಆರಗ ಜ್ಞಾನೇಂದ್ರ ಆರ್ ಎಂ ಮಂಜುನಾಥ್ ಗೌಡ ತೀವ್ರ ಸಂತಾಪ..!

Thirthalli :ಸರಳ ಸಜ್ಜನಿಕೆಯ ವ್ಯಕ್ತಿತ್ವದ ತಹಶೀಲ್ದಾರ್ ಜಕ್ಕಣ್ಣಗೌಡರ ಹೃದಯಘಾತದಿಂದ ನಿಧನ..!ಆರಗ ಜ್ಞಾನೇಂದ್ರ ಆರ್ ಎಂ ಮಂಜುನಾಥ್ ಗೌಡ ತೀವ್ರ ಸಂತಾಪ..!

by EDITOR NEWS WARRIORS
0 comments

ತೀರ್ಥಹಳ್ಳಿ : ಇತ್ತೀಚಿಗಷ್ಟೇ ತಾಲೂಕಿಗೆ ವರ್ಗಾವಣೆಯಾಗಿ ಬಂದು ತಹಶೀಲ್ದಾರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ವ್ಯಕ್ತಿತ್ವದ ಸ್ನೇಹಮಯಿ ತಹಶೀಲ್ದಾರ್ ಜಕ್ಕಣ್ಣಗೌಡರ‌‌ ಅಕಾಲಿಕ ನಿಧಾನ ತೀವ್ರ ನೋವನ್ನು ಉಂಟು ಮಾಡಿದೆ ಎಂದು ಕ್ಷೇತ್ರದ ಶಾಸಕ ಜ್ಞಾನೇಂದ್ರ ಸಂತಾಪಸೂಚಿಸಿದ್ದಾರೆ.

ನ್ಯಾಯಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್ ಜಕ್ಕಣ್ಣಗೌಡರ ರವರು ತಾವು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಹೃದಯಾಘಾತದಿಂದ ಮರಣ ಹೊಂದಿದ್ದು ಬೆಂಗಳೂರಿನಲ್ಲೇ ಇದ್ದ ಶಾಸಕರು ವಿಷಯ ತಿಳಿದ ತಕ್ಷಣವೇ ತಹಸಿಲ್ದಾರ್ ಅವರ ಪಾರ್ಥಿವ ಶರೀರ ಇದ್ದ ಹೋಟೆಲ್‌ ಗೆ ಭೇಟಿ ನೀಡಿ ಅವರ ಮಕ್ಕಳೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾರೆ,,

ಸರಳ ಸಜ್ಜನಿಕೆಯ ಸಾರ್ವಜನಿಕರ ಜೊತೆ ಜೊತೆ ತುಂಬಾ ಸಮಾದಾನದ ವ್ಯಕ್ತಿತ್ವ ಹೊಂದಿದ್ದ ಜಕ್ಕಣ್ಣಗೌಡರ ಅಕಾಲಿಕ ಮರಣದಿಂದಾಗಿ ಆಗಿರುವ ದುಖಃವನ್ನು ಬರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ ಹಿತೈಷಿಗಳಿಗೆ ನೀಡಲಿ ಎಂದು ಎಂಎಡಿಬಿಯ ಅಧ್ಯಕ್ಷರು ಕಾಂಗ್ರೆಸ್ ಮುಖಂಡರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರು ಸಂತಾಪ ಸೂಚಿಸಿದ್ದಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...