Home ತೀರ್ಥಹಳ್ಳಿThirthalli :ಸರಳ ಸಜ್ಜನಿಕೆಯ ವ್ಯಕ್ತಿತ್ವದ ತಹಶೀಲ್ದಾರ್ ಜಕ್ಕಣ್ಣಗೌಡರ ಹೃದಯಘಾತದಿಂದ ನಿಧನ..!ಆರಗ ಜ್ಞಾನೇಂದ್ರ ಆರ್ ಎಂ ಮಂಜುನಾಥ್ ಗೌಡ ತೀವ್ರ ಸಂತಾಪ..!

Thirthalli :ಸರಳ ಸಜ್ಜನಿಕೆಯ ವ್ಯಕ್ತಿತ್ವದ ತಹಶೀಲ್ದಾರ್ ಜಕ್ಕಣ್ಣಗೌಡರ ಹೃದಯಘಾತದಿಂದ ನಿಧನ..!ಆರಗ ಜ್ಞಾನೇಂದ್ರ ಆರ್ ಎಂ ಮಂಜುನಾಥ್ ಗೌಡ ತೀವ್ರ ಸಂತಾಪ..!

by EDITOR NEWS WARRIORS

ತೀರ್ಥಹಳ್ಳಿ : ಇತ್ತೀಚಿಗಷ್ಟೇ ತಾಲೂಕಿಗೆ ವರ್ಗಾವಣೆಯಾಗಿ ಬಂದು ತಹಶೀಲ್ದಾರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ವ್ಯಕ್ತಿತ್ವದ ಸ್ನೇಹಮಯಿ ತಹಶೀಲ್ದಾರ್ ಜಕ್ಕಣ್ಣಗೌಡರ‌‌ ಅಕಾಲಿಕ ನಿಧಾನ ತೀವ್ರ ನೋವನ್ನು ಉಂಟು ಮಾಡಿದೆ ಎಂದು ಕ್ಷೇತ್ರದ ಶಾಸಕ ಜ್ಞಾನೇಂದ್ರ ಸಂತಾಪಸೂಚಿಸಿದ್ದಾರೆ.

ನ್ಯಾಯಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್ ಜಕ್ಕಣ್ಣಗೌಡರ ರವರು ತಾವು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಹೃದಯಾಘಾತದಿಂದ ಮರಣ ಹೊಂದಿದ್ದು ಬೆಂಗಳೂರಿನಲ್ಲೇ ಇದ್ದ ಶಾಸಕರು ವಿಷಯ ತಿಳಿದ ತಕ್ಷಣವೇ ತಹಸಿಲ್ದಾರ್ ಅವರ ಪಾರ್ಥಿವ ಶರೀರ ಇದ್ದ ಹೋಟೆಲ್‌ ಗೆ ಭೇಟಿ ನೀಡಿ ಅವರ ಮಕ್ಕಳೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾರೆ,,

ಸರಳ ಸಜ್ಜನಿಕೆಯ ಸಾರ್ವಜನಿಕರ ಜೊತೆ ಜೊತೆ ತುಂಬಾ ಸಮಾದಾನದ ವ್ಯಕ್ತಿತ್ವ ಹೊಂದಿದ್ದ ಜಕ್ಕಣ್ಣಗೌಡರ ಅಕಾಲಿಕ ಮರಣದಿಂದಾಗಿ ಆಗಿರುವ ದುಖಃವನ್ನು ಬರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ ಹಿತೈಷಿಗಳಿಗೆ ನೀಡಲಿ ಎಂದು ಎಂಎಡಿಬಿಯ ಅಧ್ಯಕ್ಷರು ಕಾಂಗ್ರೆಸ್ ಮುಖಂಡರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರು ಸಂತಾಪ ಸೂಚಿಸಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!