Home ಭದ್ರಾವತಿBhadravathi : ವ್ಯಕ್ತಿ ಓರ್ವ ನ ಮೇಲೆ ಕರಡಿಯ ದಿಡೀರ್ ದಾಳಿ ಬದುಕುಳಿದ ಬಡ ಜೀವ‌..!

Bhadravathi : ವ್ಯಕ್ತಿ ಓರ್ವ ನ ಮೇಲೆ ಕರಡಿಯ ದಿಡೀರ್ ದಾಳಿ ಬದುಕುಳಿದ ಬಡ ಜೀವ‌..!

by EDITOR NEWS WARRIORS
0 comments

ಭದ್ರಾವತಿ : ತಾಲೂಕಿನ ಅಂತರಗಂಗೆ ಯಿಂದ ಸ್ವಲ್ಪ ದೂರವಿರುವ ಕೆ ಹೆಚ್ ನಗರದ ನಿವಾಸಿ ದೇವೇಂದ್ರಪ್ಪ(52) ಕರಡಿ ದಾಳಿಗೆ ಒಳಗಾಗಿದ್ದು, ತಲೆ ಮುಖ ಸೇರಿದಂತೆ ದೇಹದ ವಿವಿಧ ಕಡೆ ಗಂಭೀರ ಗಾಯಗಳಾಗಿವೆ. ಈತನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದ್ದು.

ಈತ ಬದುಕು ಉಳಿದಿದ್ದೆ ಪವಾಡ ಎನ್ನಬಹುದು ಕೆ.ಹೆಚ್ ನಗರದಿಂದ ಬಿಸಿಲು ಮನೆಯಲ್ಲಿ ಜಮೀನು ಕೆಲಸಕ್ಕೆ ಹೋದಾಗ ಕರಡಿ ದಿಡೀರನೆ ದಾಳಿ ನಡೆಸಿದ್ದು ಜಮೀನು ಕೆಲಸ ಮುಗಿಸಿ ಮನೆಗೆ ವಾಪಾಸಾಗುವಾಗ ಜಮೀನಿನ ಬಳಿಯೇ ದಾಳಿ ನಡೆಸಿದೆ.

ದೇವೇಂದ್ರಪ್ಪ ಮೂಲತಃ ಟೈಲರಿಂಗ್ ಕೆಲಸ ಮಾಡುವವರಾಗಿದ್ದಾರೆ. ಟೈಲರಿಂಗ್ ಕೆಲಸ ಜೀವನೋಪಯಾಕ್ಕೆ ಸಾಗುತ್ತಿಲ್ಲವಾದುದರಿಂದ ಕೃಷಿ ಕೂಲಿ ಕೆಲಸಕ್ಕೆ ದೇವೇಂದ್ರಪ್ಪ ಹೋಗುತ್ತಿದ್ದರು. ಇದಕ್ಕೂ ಮೊದಲು ದೇವೇಂದ್ರಪ್ಪ ಜಮೀನು ಗುತ್ತಿಗೆ ಹಿಡಿದು ಜೀವನ ನಡೆಸುತ್ತಿದ್ದರು. ಇವರಿಗೆ ಮಕ್ಕಳಿಬ್ವರಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...