Home ಶಿವಮೊಗ್ಗBig news : ಮುಸ್ಲಿಂಮರ ವಿರುದ್ಧ ರಕ್ತಕ್ರಾಂತಿ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲು..!

Big news : ಮುಸ್ಲಿಂಮರ ವಿರುದ್ಧ ರಕ್ತಕ್ರಾಂತಿ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲು..!

by EDITOR NEWS WARRIORS

ಕಾಂಗ್ರೆಸ್ ಮತ್ತು ಮುಸ್ಲೀಮರ ವಿರುದ್ಧ ರಕ್ತಕ್ರಾಂತಿಯ ಮಾತಾಡಿದ್ದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದೇಗೌಡ ಹೆಚ್.ಎಂ. ರವರು ಸ್ವ ದೂರು ನೀಡಿದ್ದು, ಈಶ್ವರಪ್ಪರ ವಿರುದ್ಧ ನವೆಂಬರ್ 14 ರಂದು 81/2024 ರಂತೆ, ಕಲಂ 196(1)(a), 299BNS ನಂತೆ ಪ್ರಕರಣ ದಾಖಲಾಗಿದೆ.

ನ.13 ರಂದು ಬೆಳಿಗ್ಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಕ್ಫ್ ಪ್ರಕರಣಗಳ ಬಗ್ಗೆ, ಅಂಬೇಡ್ಕರ್ ಇಸ್ಲಾಂ ಸೇರ್ಪಡೆ ಹೇಳಿಕೆ ಬಗ್ಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರ ಮೀಸಲಾತಿ ಬಗ್ಗೆ ಕಾಂಗ್ರೆಸ್ ಕಾಂಗ್ರೆಸ್ ಸ್ಪಂದಿಸಿ ಹಿಂದೂಸ್ಥಾನವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೇ, ಧಾರ್ಮಿಕ ಭಾವನೆಗಳು ಕೆರಳುವಂತೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿಯೇ ಪೊಲೀಸ್ ಇಲಾಖೆ ಎಚ್ಚೆತ್ತು ಕೊಂಡು ಈಶ್ವರಪ್ಪರವರ ಮೇಲೆ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!