Home ಕಾಂಗ್ರೆಸ್ಸಿಪಿ ಯೋಗೇಶ್ವರ್ ನಾಳೆ ಬಂಧನವಾಗುವ ಸಾಧ್ಯತೆ..?! ಏನಿದು ಪ್ರಕರಣ..!

ಸಿಪಿ ಯೋಗೇಶ್ವರ್ ನಾಳೆ ಬಂಧನವಾಗುವ ಸಾಧ್ಯತೆ..?! ಏನಿದು ಪ್ರಕರಣ..!

by EDITOR NEWS WARRIORS
0 comments

ಚನ್ನಪಟ್ಟಣದ ಚುನಾವಣೆಯ ಫಲಿತಾಂಶ ಬರಲು ಇನ್ನೇನು ಕೆಲವೇ ದಿನ ಬಾಕಿ ಇದೆ ಈಗ ಸಿಪಿ ಯೋಗೇಶ್ವರ್ ಗೆ ಬಂಧನದ ಭೀತಿ ಎದುರಾಗಿದೆ.

ಸಿಪಿ ಯೋಗೇಶ್ವರ್ ಮೊದಲನೇ ಪತ್ನಿಯ ಮಗ ಶ್ರವಣ್ ತಂದೆಯ ಮೇಲೆ ಕೇಸ್ ದಾಖಲಿಸಿದ್ದಾರೆ ತನ್ನ ಸಹಿಯನ್ನು ನಕಲಿ ಮಾಡಿದ ಆರೋಪದಡಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಲ್ಲಿ ದಾವೆ ಹೂಡಿದ್ದು ನಾಳೆ ವಿಚಾರಣೆ ನಡೆಯಲಿದೆ.

ಏನಿದು ಪ್ರಕರಣ :

ಸಿಪಿ ಯೋಗೇಶ್ವರ್ ಮೊದಲನೇ ಪತ್ನಿ ಹಾಗೂ ಮಗ ಶ್ರವಣ್ ಬೆಂಗಳೂರಿನಲ್ಲಿ ಮನೆ ಖರೀದಿಸಿದ್ದರು ಆದರೆ ಇದನ್ನು ಸಿಪಿ ಯೋಗೇಶ್ವರ್ ಪುತ್ರ ಶ್ರವಣ್ ಅವರ ಸಹಿಯನ್ನು ನಕಲು ಮಾಡಿ ತಮ್ಮ ಮಗಳು ನೀಶಾಗೆ ಶ್ರವಣ್ ಹಾಗೂ ಮೊದಲನೇ ಪತ್ನಿ ಉಡುಗೊರೆಯಾಗಿ ನೀಡಿದ್ದಾರೆ ಎಂದು ದಾಖಲೆ ನಿರ್ಮಿಸಿದ್ದಾರೆ ಎಂದು ದಾವೆ ಹೊಡಿದ್ದಾರೆ. ಅಲ್ಲದೆ ಈಗ ನನಗೂ ಅದರಲ್ಲಿ ಪಾಲು ಬೇಕು ಎಂದು ಕೇಳುತ್ತಿದ್ದಾರೆ ತನ್ನ ತಂದೆ ಸಿಪಿ ಯೋಗೇಶ್ವರ್ ತನ್ನ ಸಹಿಯನ್ನು ನಕಲು ಮಾಡಿ ಮನೆಯನ್ನು ತನ್ನ ಅಕ್ಕನಿಗೆ ಗಿಫ್ಟ್ ಡಿಡ್ ನೀಡಿದ್ದಾರೆ ಆದರೆ ಇದರಲ್ಲಿ ನನಗೆ ಒಪ್ಪಿಗೆ ಇಲ್ಲ ನನಗೂ ಅದರಲ್ಲಿ ಪಾಲು ಬೇಕು ಎಂದು ಕೇಳುತ್ತಿದ್ದಾರೆ.

ತಂದೆ ಮತ್ತು ಮಗನ ನಡುವೆ ಸಂಭಾಷಣೆ :

ತಂದೆ ಸಿಪಿ ಯೋಗೇಶ್ವರ್ ಹಾಗೂ ಮಗ ಶ್ರವಣ್ ನಡುವೆ ಫೋನ್ ಸಂಭಾಷಣೆ ನಡೆದಿದ್ದು ಇದರಲ್ಲಿ ಸಿಪಿ ಯೋಗೇಶ್ವರ್ ಸ್ಪಷ್ಟವಾಗಿ ಆಸ್ತಿ ಮಾರಾಟವಾಗಬಾರದು ಅಂತ ನಾನೇ ಸಹಿಯನ್ನು ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ ನಾಳೆ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಯಲ್ಲಿ ಇದು ಸಾಬೀತಾದರೆ ಸಿಪಿ ಯೋಗೇಶ್ವರ್ ಬಂಧನ ವಾಗುವ ಎಲ್ಲಾ ಸಾಧ್ಯತೆ ಇದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...