Home ಶಿವಮೊಗ್ಗಜೇನು ಕೃಷಿಯ ಬಗ್ಗೆ ತರಬೇತಿ ನೀಡಿದ ಗೌತಮ್ ಬಿಚ್ಚುಗತ್ತಿ..!

ಜೇನು ಕೃಷಿಯ ಬಗ್ಗೆ ತರಬೇತಿ ನೀಡಿದ ಗೌತಮ್ ಬಿಚ್ಚುಗತ್ತಿ..!

by EDITOR NEWS WARRIORS
0 comments

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ ಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024-25 ಹಳೇಮುಗಳಗೆರೆ ಗ್ರಾಮದಲ್ಲಿ ಜೇನು ಕೃಷಿ ಲಾಭದಾಯಕ ಎಂದು ಗೌತಮ್ ಬಿಚ್ಚುಗತ್ತಿ ಎಲುಸಿ ಗ್ರಾಮ ಸೊರಬ ತಾಲೂಕು ಶಿವಮೊಗ್ಗ ಜಿಲ್ಲೆ ಇವರು ಸಮಗ್ರ ಕೃಷಿ ಪದ್ಧತಿ ಮತ್ತು ಜೇನು ಕೃಷಿಯನ್ನು ಅಳವಡಿಸಿಕೊಂಡಿದ್ದಾರೆ.

ಖಾಸಗಿ ಉದ್ಯಮ ಜೊತೆಗೆ ತೋಟಗಾರಿಕಾ ಗಿಡಗಳ ನರ್ಸರಿಯನ್ನು ನಡಸುತ್ತಿದ್ದಾರೆ.40 ಕ್ಕೂ ಹೆಚ್ಚು ತರಬೇತಿ ಕಾರ್ಯಕ್ರಮಗಳನ್ನು ಮತ್ತು 2000-3000 ಜನಕ್ಕೆ ತರಬೇತಿಗಳನ್ನು ನೀಡಿದ್ದಾರೆ. ಇವರು ಇಂದು ಗ್ರಾಮದಲ್ಲಿ ಜೇನು ಕೃಷಿ ಬಗ್ಗೆ ತರಬೇತಿಯನ್ನು ನೀಡಿದರು.

ನಮ್ಮ ಸುತ್ತಮುತ್ತಲಿನ ಪ್ರಕೃತಿಯಲ್ಲಿ ವಿವಿಧ ತಳಿಗಳ ಜೇನುಗಳಿದ್ದು ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.ಆದ್ದರಿಂದ ಜೇನುಗಳ ಸಂತತಿಯನ್ನು ಉಳಿಸುವ ಮೂಲಕ ಪ್ರಕೃತಿಯ ಅಸಮತೋಲನ ತಪ್ಪಿಸ ಬಹುದಾಗಿದೆ.ಆದರೆ ಇತ್ತೀಚಿನ ದಿನಗಳಲ್ಲಿ ತೋಟಗಳಲ್ಲಿ ವಿಪರೀತ ಕೀಟ ನಾಶಕ ಮತ್ತು ಕಳೆನಾಶಕ ಬಳಕೆ ಹೆಚ್ಚಾಗಿರುವುದರಿಂದ ಜೇನು ಸಂತತಿ ಕ್ಷೀಣಿಸುತ್ತಿದೆ. ಆದ್ದರಿಂದ ರೈತರು ಎಚ್ಚರಿಕೆ ವಹಿಸಬೇಕಿದೆ.ಸಮಗ್ರ ಹಾಗೂ ಸುಸ್ಥಿರ ಕೃಷಿಯಲ್ಲಿ ಜೇನಿನ ಪಾತ್ರ ಹಿರಿದು, ಉತ್ತಮ ಇಳುವರಿಯ ಬೆಳೆಯೊಂದಿಗೆ ಅತ್ಯುತ್ತಮ ಆದಾಯ ನೀಡುವ ಜೇನು ಕೃಷಿಯಿಂದ ಜೀವವೈವಿಧ್ಯತೆಯ ಸಮತೋಲನ, ನಮ್ಮ ಆರೋಗ್ಯದ ಸದೃಢತೆಗೂ ಇವು ನೆರವಾಗುತ್ತವೆ. ಜೇನು ನಮ್ಮ ಆಡಳಿತಗಳು ಕೃಷಿಗೆ ಇನ್ನಷ್ಟು ಪ್ರೋತ್ಸಾಹ ನೀಡಬೇಕು ಎಂದರು.

ಅವರು ಪದ್ಧತಿ ಪ್ರಾತ್ಯಕ್ಷಿಕೆ ಮಾಡಲು ಬೇಕಾದ ಎಲ್ಲಾ ವಸ್ತುಗಳನ್ನು ತಂದು ಎಲ್ಲಾ ರೈತರಿಗೆ ಜೇನು ಕೃಷಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು .

ಹೆಚ್ಚಿನ ಮಾಹಿತಿಗಾಗಿ: 93536 18416‌‌

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...