Home ಶಿವಮೊಗ್ಗಕೃಷಿಕ ಸಮಾಜದ ಚುನಾವಣೆ ಸಹಕಾರಿ ಧುರೀಣ ಎನ್ ಹೆಚ್ ದೇವಕುಮಾರ್ ಬಣಕ್ಕೆ ಜಯ..!

ಕೃಷಿಕ ಸಮಾಜದ ಚುನಾವಣೆ ಸಹಕಾರಿ ಧುರೀಣ ಎನ್ ಹೆಚ್ ದೇವಕುಮಾರ್ ಬಣಕ್ಕೆ ಜಯ..!

by EDITOR NEWS WARRIORS
0 comments

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ 15 ಜನ ಸದಸ್ಯರಲ್ಲಿ ಒಮ್ಮತ ಮೂಡದ ಕಾರಣ ಮಂಗಳವಾರ ಚುನಾವಣೆ ನಡೆದು ಸಹಕಾರಿ ಧುರೀಣ ಎನ್ ಎಚ್ ದೇವಕುಮಾರ್ ರವರ ತಂಡ ಮೇಲುಗೈ ಸಾಧಿಸಿದೆ.

15 ಜನ ಕಾರ್ಯಕಾರಿ ಸಮಿತಿಯ ಸದಸ್ಯರಲ್ಲಿ ದೇವಕುಮಾರ್ ಬಣದ ಕೆ ಎಸ್ ಚಂದ್ರಶೇಖರ್ ಅಧ್ಯಕ್ಷರಾಗಿ ಆಯ್ಕೆಯಾದರೆ ಜಿಲ್ಲಾ ಪ್ರತಿನಿಧಿಯಾಗಿ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕರಾದ ಸಿ ಲೋಕೇಶ್ವರ ರವರು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಎನ್ ಎಚ್ ದೇವಕುಮಾರ್, ಉಪಾಧ್ಯಕ್ಷರಾಗಿ ಇ ಬಿ ಜಗದೀಶ್ವರಪ್ಪ , ಖಜಾಂಚಿಯಾಗಿ ಕೆ ಆರ್ ವಿಜಯಕುಮಾರ್ ರವರುಗಳು ಆಯ್ಕೆಯಾದರು .

ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಚ್. ಸಿ ಬಸವರಾಜಪ್ಪನವರ ತಂಡ ಸೋಲು ಕಂಡರು ಸಹಾಯಕ ಕೃಷಿ ನಿರ್ದೇಶಕರಾದ ರಮೇಶ್ ರವರು ಚುನಾವಣಾ ಅಧಿಕಾರಿಗಳಾಗಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...