Home ಶಿವಮೊಗ್ಗShivamogga breaking:ಹೆಂಡತಿಗೆ ಮೆಸೇಜ್ ಫೋನ್ ಮಾಡುತ್ತಿದ್ದ ಸ್ನೇಹಿತ ಕೇಳಲು ಹೋದ ಗಂಡನಿಗೆ ಕಣ್ಣಿಗೆ ಖಾರದಪುಡಿ ಹಾಕಿ ಚೂರಿ ಇರಿತ..!ಏನಿದು ಪ್ರಕರಣ..!

Shivamogga breaking:ಹೆಂಡತಿಗೆ ಮೆಸೇಜ್ ಫೋನ್ ಮಾಡುತ್ತಿದ್ದ ಸ್ನೇಹಿತ ಕೇಳಲು ಹೋದ ಗಂಡನಿಗೆ ಕಣ್ಣಿಗೆ ಖಾರದಪುಡಿ ಹಾಕಿ ಚೂರಿ ಇರಿತ..!ಏನಿದು ಪ್ರಕರಣ..!

by EDITOR NEWS WARRIORS

ನಗರದ ಕೋಟೆ ಗಂಗೂರಿನ ಸುಮಾರು 34 ವರ್ಷ ವಯಸ್ಸಿನ ರವಿ ಎಂಬ ಡ್ರೈವರ್ ಕೆಲಸ ಮಾಡುವ ವ್ಯಕ್ತಿ ತನ್ನ ಸ್ನೇಹಿತ ಅಡುಗೆ ಕೆಲಸ ಮಾಡುವ ಅರುಣ್ ಎಂಬ ವ್ಯಕ್ತಿ ತನ್ನ ಹೆಂಡತಿಗೆ ನಿರಂತರವಾಗಿ ಫೋನ್ ಮಾಡುವುದು ಮೆಸೇಜ್ ಮಾಡುವುದು ಮಾಡುತ್ತಿರುವುದನ್ನು ನೋಡಿ ಏನಿದು ವಿಷಯ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರವಿ ಅರುಣನನ್ನು ಕರೆಯುತ್ತಾನೆ.

ಶರಾವತಿ ನಗರದ ಹತ್ತಿರ ಬಂದ ಅರುಣ್ ಬರುವಾಗಲೇ ಖಾರದಪುಡಿ, ಚಾಕು, ತೆಗೆದುಕೊಂಡು ಬಂದಿರುತ್ತಾನೆ ರವಿ ಮತ್ತು ಅರುಣ್ ನಡುವೆ ಮಾತಿನ ಚಕಮಕಿ ನಡೆಯುತ್ತದೆ ಇದು ಅತಿಯಾದಾಗ ಬೈಕಿನಲ್ಲಿ ಕುಳಿತಿದ್ದ ರವಿ ಮೇಲೆ ಅಡುಗೆ ಭಟ್ಟ ಅರುಣ್ ರವಿ ಕಣ್ಣಿಗೆ ಖಾರದಪುಡಿ ಹಾಕಿ, ಚಾಕುವಿನಿಂದ ಭುಜ ಪಕ್ಕೆ ಎಲುಬುಗಳಿಗೆ ಚುಚ್ಚುತ್ತಾನೆ ನಂತರ ಓಡಿ ಹೋಗುತ್ತಾನೆ.

ಅಲ್ಲಿಗೆ ಬಂದ ರವಿ ಸ್ನೇಹಿತರು ರವಿಯನ್ನು ನಗರದ ಮೇಗನ್ ಆಸ್ಪತ್ರೆಗೆ ಸೇರಿಸುತ್ತಾರೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಆರೋಪಿ ಅರುಣ್ ತಲೆ ಮೆರೆಸಿಕೊಂಡಿದ್ದು ಪೊಲೀಸರು ಹುಡುಕಾಟದಲ್ಲಿದ್ದಾರೆ..ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ….

ರಘುರಾಜ್ ಹೆಚ್‌ ಕೆ…9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!