Home ರಾಜ್ಯಕರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ;ಎಂ ನಾಗೇಂದ್ರಪ್ಪ…

ಕರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ;ಎಂ ನಾಗೇಂದ್ರಪ್ಪ…

by EDITOR NEWS WARRIORS
0 comments

ಹರಿಹರ:-ಕರೋನಾ ಮೊದಲನೇ ಹಾಗೂ ಎರಡನೆ ಅಲೆ ಪರಿಣಾಮದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರು ಆರ್ಥಿಕ,ಶೈಕ್ಷಣಿಕ, ಔದ್ಯೋಗಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ ಎಂತಹ ಸಂಕಷ್ಟದ ಪರಿಸ್ಥಿತಿಯ ಸಂದರ್ಭದಲ್ಲಿ ವಿಶ್ವ ಸಂಸ್ಥೆಯ ಅಧ್ಯಯನದ ಪ್ರಕಾರ ಕರೋನಾ ಮೂರನೇ ಅಲೆಯು ಮತ್ತೆ ಬರುವ ಸಾಧ್ಯತೆ ಇದ್ದು ಈ ಮೂರನೇ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಈಗಾಗಲೇ ತಿಳಿಸಿದ್ದಾರೆ .

ಆದ್ದರಿಂದ ಕರೋನಾ ಮೂರನೇ ಅಲೆಯನ್ನ ಎದರಿಸುವ ಮುಂಜಾಗ್ರತ ಕ್ರಮವಾಗಿ ಹರಿಹರ ತಾಲ್ಲೂಕು ಕುಣೆಬೆಳಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರೇಣುಕಾಪುರ ಕ್ಯಾಂಪಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಮಾಸ್ಕ್ ಹಾಗೂ ಸ್ಯಾನಿಟೇಷರ್ ನೀಡುತ್ತಿದ್ದೇವೆ ಎಂದರು.

ಮಕ್ಕಳು ಕರೋನಾ ಮೂರನೇ ಅಲೆ ಎದುರಿಸಲು ಈಗಾಗಲೇ ಸನ್ನದ್ಧರಾಗಬೇಕಾಗಿದೆ ಆದ್ದರಿಂದ ಅವರಿಗೆ ತೊಳೆದು ಮತ್ತೆ ಬಳಸಲು ಸಾಧ್ಯವಾಗುವಂತಹ ಮಾಸ್ಕ್ ಗಳನ್ನು ನೀಡುತ್ತಿದ್ದೇವೆ ಇದು ಅವರ ಆರೋಗ್ಯವನ್ನ ಮುಂದಿನ ದಿನದಲ್ಲಿ ಕಾಪಾಡಲು ಸಾಧ್ಯವಾಗುತ್ತದೆ ಎಂದರು.

ಈ ಸರಳ ಕಾರ್ಯಕ್ರಮದ ಸಂದರ್ಭದಲ್ಲಿ ಹರಿಹರ ನಗರಸಭೆಯ ಮಾಜಿ ಸದಸ್ಯ ಹುಲಿಗೇಶ್,ಬಸವರಾಜಪ್ಪ,ಮಹಾದೇವಪ್ಪ,ಕರಿಬಸಪ್ಪ,ನಿಂಗಪ್ಪ,ಮೌನ್ವೇಶ್ K.T.

ವರದಿ.. ಶ್ರೀನಿವಾಸ್ ಆರ್…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ..9449553305/7892830899..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...