Home ರಾಜ್ಯಆಗುಂಬೆ ಘಾಟ್ ಗೆ 6.04ಕೋಟಿ ಗೃಹಸಚಿವರ ಪ್ರಯತ್ನದ ಫಲವಾಗಿ ಸರ್ಕಾರದಿಂದ ಬಿಡುಗಡೆ..!

ಆಗುಂಬೆ ಘಾಟ್ ಗೆ 6.04ಕೋಟಿ ಗೃಹಸಚಿವರ ಪ್ರಯತ್ನದ ಫಲವಾಗಿ ಸರ್ಕಾರದಿಂದ ಬಿಡುಗಡೆ..!

by EDITOR NEWS WARRIORS

ಗೃಹ ಸಚಿವರು ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ವಿಶೇಷ ಕಾಳಜಿವಹಿಸಿ ಆಗುಂಬೆ ಘಾಟ್ ಗೆ 6.04 ಕೋಟಿ ಮಂಜೂರು ಮಾಡಲು ಯಶಸ್ವಿಯಾಗಿದ್ದು.

ಉಡುಪಿ ರಾಷ್ಟ್ರೀಯ ಹೆದ್ದಾರಿ 169(ಎ )ಮಾರ್ಗದ ಆಗುಂಬೆ ಘಾಟಿ 33ನೇ ಕಿಲೋ ಮೀಟರ್ ನಿಂದ 51ನೇ
ಕಿಲೋ ಮೀಟರ್ ವರೆಗೆ ಡಾಮರೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ದಿನ ನಿತ್ಯ ಸಾಕಷ್ಟು ವಾಹನಗಳು ಓಡಾಡುವ ಆಗುಂಬೆ ಘಾಟ್ ಗೆ ಮರುಡಾಮರೀಕರಣ, ರಸ್ತೆ ದುರಸ್ತಿ ಮಾಡಿಸಿ ಸಂಚಾರವನ್ನು ಸುಗಮಗೊಳಿಸಲು ಈ ಹಣವನ್ನು ಬಿಡುಗಡೆ ಗೊಳಿಸಲಾಗಿದೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

Related Posts

1 comment

rarefub June 25, 2025 - 2:54 pm

Всем привет! Мне посоветовали посмотреть на один интересный сайт. Написано доступно и по делу.

Многих интересует правильный свет и температура. и про это есть отдельная подробная рубрика. Оказывается, все не так просто.
Ссылка ниже:

[url=https://raregreen.ru/category/jekzoticheskie-lajfhaki/]https://raregreen.ru/category/jekzoticheskie-lajfhaki/[/url]

Надеюсь, будет полезно!

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!