Home ಸಾಗರSagar breaking news : ಗೋವಾ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ ಬಂಧನ..!

Sagar breaking news : ಗೋವಾ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ ಬಂಧನ..!

by EDITOR NEWS WARRIORS
0 comments

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಗೋವಾದಿಂದ ಬರುವ ಮಧ್ಯ ಸರಬರಾಜಾಗುತ್ತಿದ್ದು ಅದರಲ್ಲೂ ತೀರ್ಥಹಳ್ಳಿ ಸಾಗರ ಹೊಸನಗರ ಭಾಗಗಳಲ್ಲಿ ಇದು ದಂಧೆಯಾಗಿ ಮಾರ್ಪಟ್ಟಿದೆ ದುರಂತವೆಂದರೆ ಅಬಕಾರಿ ಇಲಾಖೆ ಅಧಿಕಾರಿಗಳೇ ಇದನ್ನು ನೋಡಿಕೊಂಡು ಕಣ್ಣು ಮುಚ್ಚಿ ಕುಳಿತುಕೊಂಡಿದ್ದಾರೆ. ದೂರು ನೀಡಿದ್ದರು ಕೂಡ ಕ್ರಮ ಕೈಗೊಳ್ಳುವ ಗೋಜಿಗೆ ಹೋಗುವುದಿಲ್ಲ ಎಂದರೆ ಇವರ ಪಾತ್ರ ಎಷ್ಟಿರಬಹುದು? ನೀವೇ ಊಹಿಸಿ ಅದರಲ್ಲೂ ತೀರ್ಥಹಳ್ಳಿಯಲ್ಲಿ ಒಬ್ಬನಿದ್ದಾನೆ ಇನ್ಸ್ಪೆಕ್ಟರ್ ಆತನಿಗೆ ಗೋವಾ ಮಧ್ಯ ಕಂಡರೆ ಬಲು ಪ್ರೀತಿ ಹಾಗೆ ಮಾರುವವರ ಮೇಲೆ ವಿಶೇಷವಾದ ಗೌರವ ಹಾಗಾಗಿ ಆತ ಏನನ್ನು ಮಾಡುವುದಿಲ್ಲ ದೂರು ಕೊಟ್ಟರು ಕ್ರಮ ಕೈಗೊಳ್ಳುವುದಿಲ್ಲ ಎಲ್ಲೋ ಅಮಾವಾಸ್ಯೆ ಹುಣ್ಣಿಮೆಗೆ ಎಂಬಂತೆ ಒಂದೊಂದು ಕಡೆ ನಿಖರವಾದ ಮಾಹಿತಿಯ ಆಧಾರದ ಮೇಲೆ ಕೇಸ್ ದಾಖಲಿಸುತ್ತಾರೆ ಇಂಥದ್ದೊಂದು ಪ್ರಸಂಗ ಸಾಗರದಲ್ಲಿ ನಡೆದಿದ್ದು ವಿಶ್ವನಾಥ್ ಎಂಬ ವ್ಯಕ್ತಿ ಗೋವದ ಮಧ್ಯ ಸಾಗಿಸುತ್ತಿದ್ದ ಸಂದರ್ಭದಲ್ಲಿ ಆತನನ್ನು ಹಿಡಿದು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.. 138.06 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದು, GA 08 F 3312 ಸಂಖ್ಯೆಯ ಮಾರುತಿ ಸುಜುಕಿ ಕಾರನ್ನು ಸಹ ವಶಪಡಿಸಿಕೊಂಡಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...