Home ದಾವಣಗೆರೆಲಿಂಗಾಯಿತರು, ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಸಿಎಂ ಗೆ ಶಾಮನೂರು ಶಿವಶಂಕರಪ್ಪ ಪ್ರಶ್ನೆ..!

ಲಿಂಗಾಯಿತರು, ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಸಿಎಂ ಗೆ ಶಾಮನೂರು ಶಿವಶಂಕರಪ್ಪ ಪ್ರಶ್ನೆ..!

by EDITOR NEWS WARRIORS

ರಾಜ್ಯದಲ್ಲಿ ಜಾತಿಗಣಿತೀಯ ಅಂಕಿ ಅಂಶ ಸೋರಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್ ನ ಹಿರಿಯ ಮುಖಂಡರುಗಳು ಕಿಡಿ ಕಾರುತ್ತಿದ್ದಾರೆ.

ಅದರಲ್ಲೂ ಪ್ರಬಲ ಸಮುದಾಯಗಳಾದ ಲಿಂಗಾಯಿತರು ಹಾಗೂ ಒಕ್ಕಲಿಗ ಸಮುದಾಯ ಈ ಜಾತಿಗಣತಿಯನ್ನು ಒಪ್ಪುತ್ತಿಲ್ಲ ಯಾವುದೇ ಕಾರಣಕ್ಕೂ ಈ ವರದಿಯನ್ನು ಸರ್ಕಾರ ಜಾರಿಗೆ ತರಬಾರದು ಎಂದು ಒಕ್ಕಲಿಗ ಸಮುದಾಯದ ಸಂಘಟನೆಗಳು ರಾಜಕೀಯ ನಾಯಕರುಗಳು ಪಟ್ಟು ಹಿಡಿದು ಕುಳಿತಿದ್ದಾರೆ.

ಹಲವು ಕಡೆ ಈಗಾಗಲೇ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಾಗಿದೆ ಇನ್ನೂ ಇಂದು ಕೂಡ ಸಾಕಷ್ಟು ಪ್ರತಿಭಟನೆಗಳು ರಾಜ್ಯದಲ್ಲಿ ನಡೆಯುವ ಸಾಧ್ಯತೆ ಇದೆ .

ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ..!

ಕಾಂಗ್ರೆಸ್ಸಿನ ಹಿರಿಯ ಮುಖಂಡರು ಲಿಂಗಾಯಿತ ಸಮುದಾಯದ ಪ್ರಬಲ ನಾಯಕರದ ಶಾಮನೂರು ಶಿವಶಂಕರಪ್ಪನವರು ಜಾತಿಗಣತಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಪ್ರಬಲ ಸಮುದಾಯಗಳಾಗಿರುವ ಲಿಂಗಾಯಿತರು ಹಾಗೂ ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಎಂದು ತಮ್ಮ ಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ…

ರಘುರಾಜ್ ಹೆಚ್‌ ಕೆ…9449553305….

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!