Home ಶಿವಮೊಗ್ಗShivamogga breaking: ಆ ಅನುಮಾನ ಕೊಲೆಗೆ ಕಾರಣವಾಯಿತೇ..?! ಬೊಮ್ಮನಕಟ್ಟೆ ಮರ್ಡರ್ ಮಿಸ್ಟರಿ..!

Shivamogga breaking: ಆ ಅನುಮಾನ ಕೊಲೆಗೆ ಕಾರಣವಾಯಿತೇ..?! ಬೊಮ್ಮನಕಟ್ಟೆ ಮರ್ಡರ್ ಮಿಸ್ಟರಿ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಬೊಮ್ಮನ್ ಕಟ್ಟೆಯ ಕೆರೆ ಏರಿಯಾದಲ್ಲಿ ರೌಡಿ ಶೀಟರ್ ಒಬ್ಬನ ಕೊಲೆಯಾಗಿದೆ.

ಕೊಲೆಯಾದ ರೌಡಿಶೀಟರ್  ಅವಿನಾಶ್ ಸುಮಾರು ಹತ್ತು ವರ್ಷಗಳ ಹಿಂದೆ  ತಮಿಳ್ ಗಿರಿ ಮರ್ಡರ್ ಕೇಸ್ ನಲ್ಲಿ ಇದ್ದ ಟೈಲ್ಸ್ ಗಾರೆ ಕೆಲಸ ಮಾಡುತ್ತಿದ್ದ ಅವಿನಾಶ್ ಹಿಂದೆ ಕೊಲೆ ಕೇಸಿನಲ್ಲಿ ಆರೋಪಿಯಾಗಿದ್ದ ಆ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ ಯಾಗಿತ್ತು ಐದು ವರ್ಷಗಳ ಕಾಲ ಜೈಲಿನಲ್ಲಿದ್ದು  ಮಾನ್ಯ ಹೈಕೋರ್ಟ್ ನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗೆ ಬಂದಿದ್ದ.

ಆ ಒಂದು ಅನುಮಾನ ಕೊಲೆಗೆ ಕಾರಣವಾಯಿತೇ..?

ರಾತ್ರಿ ಊಟ ಮಾಡಿ  ಮನೆಯಿಂದ ಹೋದವನು ವಾಪಸ್ ಬಂದಿಲ್ಲ ಎನ್ನುತ್ತಾರೆ ಆತನ ತಂದೆ ಶೇಖರಪ್ಪ ಆದರೆ ಅಸಲಿಗೆ ಈತನ ಸ್ನೇಹಿತರೆ ಕೆರೆಯ ಬಳಿ ಈತನನ್ನು ಕರೆಸಿಕೊಂಡು ಎಣ್ಣೆ ಪಾರ್ಟಿ ಮಾಡಿ ನಂತರ ಲಾಂಗಿನಿಂದ ಈತನನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನವಿದೆ.

ಇನ್ನೂ ಮದುವೆ ಆಗದಿದ್ದ ಅವಿನಾಶ್ ಗೆ ಆ ಒಂದು ಅಕ್ರಮ ಸಂಬಂಧ ಕೊಲೆಗೆ ಕಾರಣವಾಯಿತೇ..?! ಎನ್ನುವ ಅನುಮಾನ ದಟ್ಟವಾಗಿದೆ..

ಪೊಲೀಸರ ತನಿಖೆಯಿಂದ ಎಲ್ಲವೂ  ಹೊರಬರಬೇಕಾಗಿದೆ.

    • ರಘುರಾಜ್ ಹೆಚ್‌ ಕೆ..9449553305…

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!