Home ಶಿವಮೊಗ್ಗಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ವೈಗೆ ‌ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್. ಕೆ. ರಾಘವೇಂದ್ರ ಅವರಿಂದ ಅಭಿನಂದನೆಗಳು…

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ವೈಗೆ ‌ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್. ಕೆ. ರಾಘವೇಂದ್ರ ಅವರಿಂದ ಅಭಿನಂದನೆಗಳು…

by EDITOR NEWS WARRIORS
1 comment

ಮಾಜಿ ಮುಖ್ಯಮಂತ್ರಿ ಅಭಿವೃದ್ಧಿಯ ಹರಿಕಾರ ರಾಜಾಹುಲಿ ಬಿಎಸ್ ಯಡಿಯೂರಪ್ಪ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಶಾಸಕರಾಗಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಾ ಅವರಿಗೆ ನೆರವಾಗುತ್ತಾ ಸದಾ ಜನರ ನಡುವೆಯೇ ಇರುವ ಜನನಾಯಕ ಹಾಗೂ ಸದನದಲ್ಲಿ ಅಧಿಕಾರದಲ್ಲಿ ಇಲ್ಲದಿದ್ದಾಗ ಕೂಡ ಸಾಮಾನ್ಯ ಶಾಸಕರಾಗಿ ಕ್ಷೇತ್ರದ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿ ಆಡಳಿತ ಪಕ್ಷದ ಗಮನಸೆಳೆದು ಸಮಸ್ಯೆ ಬಗೆಹರಿಸುವಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಶಾಸಕರಾಗಿದ್ದರು.

ಇಂತಹ ಸಾಧನೆಗೈದ ಶಾಸಕರಾದ ಬಿಎಸ್ ಯಡಿಯೂರಪ್ಪನವರು ಯುವ ಶಾಸಕರಿಗೆ ಮಾದರಿ ಎಂದರೆ ತಪ್ಪಾಗಲಾರದು.

ಅಧಿಕಾರಿಗಳಿಂದ ಅವರು ಕೆಲಸ ತೆಗೆದುಕೊಳ್ಳುವ ರೀತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ರೀತಿ ಬೇರೆಯವರಿಗೆ ಮಾರ್ಗದರ್ಶನ ಎನ್ನಬಹುದು.

ಇಂತಹ ಜನನಾಯಕನಿಗೆ ಅತ್ಯುತ್ತಮ ಶಾಸಕ ಎನ್ನುವ ಪ್ರಶಸ್ತಿ ನೀಡುವುದರ ಮೂಲಕ ಉಳಿದ ಶಾಸಕರಿಗೂ ಆ ದಿಕ್ಕಿನಲ್ಲಿ ಹೋಗಲು ಪ್ರೇರಣೆ ನೀಡಲು ಹೊಸ ನಾಂದಿ ಹಾಡಲಾಗಿದೆ.

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ ಯಡಿಯೂರಪ್ಪ ನವರಿಗೆ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್, ಕೆ ರಾಘವೇಂದ್ರ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

Related Articles

1 comment

RichardBiast June 23, 2025 - 10:18 pm

В данной обзорной статье представлены интригующие факты, которые не оставят вас равнодушными. Мы критикуем и анализируем события, которые изменили наше восприятие мира. Узнайте, что стоит за новыми открытиями и как они могут изменить ваше восприятие реальности.
Ознакомиться с деталями – https://vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...