Home ತೀರ್ಥಹಳ್ಳಿBreaking news: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ರಮೇಶ ಶವವಾಗಿ ಪತ್ತೆ..! ಕಲ್ಲು ಗುಡ್ಡದಲ್ಲಿ ಆದ ಕೊಲೆಗೆ ಕಾರಣವೇನು..?!

Breaking news: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ರಮೇಶ ಶವವಾಗಿ ಪತ್ತೆ..! ಕಲ್ಲು ಗುಡ್ಡದಲ್ಲಿ ಆದ ಕೊಲೆಗೆ ಕಾರಣವೇನು..?!

by EDITOR NEWS WARRIORS

ಶಿವಮೊಗ್ಗ: ತೀರ್ಥಹಳ್ಳಿ  ತಾಲೂಕು ಆಗುಂಬೆ ಹೋಬಳಿ ಹೊನ್ನೆತಾಳು ಗ್ರಾಮ ಪಂಚಾಯತ್ ಚಂಗಾರು ಗ್ರಾಮದ  ಸುಮಾರು 56 ವರ್ಷ ವಯಸ್ಸಿನ ರಮೇಶ ಎನ್ನುವ ವ್ಯಕ್ತಿ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದು ಈತನ ಕಡೆಯವರು ಸ್ಥಳೀಯ ಆಗುಂಬೆ ಠಾಣೆಯಲ್ಲಿ ದೂರು ನೀಡಿದ್ದರು. 

ರಮೇಶನ ಕಡೆಯವರು ನೀಡಿದ ದೂರಿನ ಮೇರೆಗೆ ರಮೇಶನನ್ನು ಹುಡುಕಲು ಪ್ರಾರಂಭಿಸಿದ ಪೊಲೀಸರಿಗೆ ಇಂದು ರಮೇಶ ಚಂಗಾರು ಗ್ರಾಮದ ಹೊಸಪೇಟೆಯ ಕಲ್ಲು ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದು. 

ಈ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು ಮೂಲತಃ ಕೃಷಿ  ಕುಟುಂಬದವನಾದ ರಮೇಶ ಒಂದಷ್ಟು ಬಡ್ಡಿ ವ್ಯವಹಾರವನ್ನು ಮಾಡುತ್ತಿದ್ದ ಎನ್ನಲಾಗುತ್ತಿದೆ. 

ಆದರೆ ಈ ಸಾವಿಗೆ ಕಾರಣವೇನು..?! ಬಡ್ಡಿ ವ್ಯವಹಾರ ಮುಳುವಾಯಿತಾ..?! ಅಥವಾ ಸ್ಥಳೀಯರ ಗುಸು– ಗುಸು ಪಿಸು — ಪಿಸು ನಿಜಾನಾ..?! ಪೊಲೀಸರ  ತನಿಖೆಯಿಂದ ಹೊರ ಬರಬೇಕಾಗಿದೆ….

ರಘುರಾಜ್ ಹೆಚ್‌ ಕೆ..9449553305…

 

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!